29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

ವೇಣೂರು : ಸುಮಾರು 4.00 ಲಕ್ಷ ರೂ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ತ್ಯಾಗಿಭವನದ ಉದ್ಘಾಟನೆ ಪೆ .24 ರಂದು ಕ್ಷೇತ್ರದಲ್ಲಿ ಪರಮಪೂಜ್ಯ ಯುಗಳಮುನಿಶ್ರೀಗಳಿಂದ ನೆರವೇರಿತು.

ಈ ಸಂದರ್ಭ ಹೊಂಬುಜ ಮಠಾಧೀಶರಾದ ದೇವೇಂದ್ರಕೀರ್ತಿ ಭಟ್ಠಾರಕ ಸ್ವಾಮೀಜಿ, ಮೂಡಬಿದಿರೆ ಶ್ರೀ ಜೈನಮಠದ ಚಾರುಕೀರ್ತಿ ಭಟ್ಠಾರಕ ಸ್ವಾಮೀಜಿ, ಕ್ಷೇತ್ರದ ಸ್ಥಾಪಕ ವಂಶೀಯ ಅರಸರಾದ ಡಾ| ಪದ್ಮಪ್ರಸಾದ್ ಅಜಿಲ, ತೀರ್ಥಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ, ಕಾಮಗಾರಿಗಳ ದಾನಿಗಳಾದ ಪೆರಿಂಜೆ ರಾಜ್ಯಗುತ್ತು ದೇವಕುಮಾರ್ ಕಂಬಳಿ ಮತ್ತು ಕುಟುಂಬಸ್ತರು ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯ ಸ್ವಯಂಸೇವಕರು ಮತ್ತು ಶ್ರಾವಕರು ಉಪಸ್ಥಿತರಿದ್ದರು.

Related posts

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

Suddi Udaya

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya

ಕನ್ಯಾಡಿ : ಪಡ್ಪು- ಬೊಳಿಯೆಂಜಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya
error: Content is protected !!