37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

ವೇಣೂರು : ಸುಮಾರು 4.00 ಲಕ್ಷ ರೂ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ತ್ಯಾಗಿಭವನದ ಉದ್ಘಾಟನೆ ಪೆ .24 ರಂದು ಕ್ಷೇತ್ರದಲ್ಲಿ ಪರಮಪೂಜ್ಯ ಯುಗಳಮುನಿಶ್ರೀಗಳಿಂದ ನೆರವೇರಿತು.

ಈ ಸಂದರ್ಭ ಹೊಂಬುಜ ಮಠಾಧೀಶರಾದ ದೇವೇಂದ್ರಕೀರ್ತಿ ಭಟ್ಠಾರಕ ಸ್ವಾಮೀಜಿ, ಮೂಡಬಿದಿರೆ ಶ್ರೀ ಜೈನಮಠದ ಚಾರುಕೀರ್ತಿ ಭಟ್ಠಾರಕ ಸ್ವಾಮೀಜಿ, ಕ್ಷೇತ್ರದ ಸ್ಥಾಪಕ ವಂಶೀಯ ಅರಸರಾದ ಡಾ| ಪದ್ಮಪ್ರಸಾದ್ ಅಜಿಲ, ತೀರ್ಥಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ, ಕಾಮಗಾರಿಗಳ ದಾನಿಗಳಾದ ಪೆರಿಂಜೆ ರಾಜ್ಯಗುತ್ತು ದೇವಕುಮಾರ್ ಕಂಬಳಿ ಮತ್ತು ಕುಟುಂಬಸ್ತರು ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯ ಸ್ವಯಂಸೇವಕರು ಮತ್ತು ಶ್ರಾವಕರು ಉಪಸ್ಥಿತರಿದ್ದರು.

Related posts

ಉಜಿರೆ “ಕನಸಿನ ಮನೆ” ಕೆ. ಮೋಹನ್ ಕುಮಾರ್‌ರ ವಿಭಿನ್ನ ಕಲ್ಪನೆಯಲ್ಲಿ ತಲೆಎತ್ತಿ ನಿಂತಿದೆ-ಬ್ರಹ್ಮಕಲಶೋತ್ಸವದಲ್ಲಿ ಮನಸೆಳೆಯುತ್ತಿರುವ “ಸುಪ್ರಸಾದ” ಭೋಜನಾಲಯ

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

Suddi Udaya

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಸೇವಾಶ್ರಮಕ್ಕೆ ತಿಂಗಳ ದಿನಸಿ ಸಾಮಾಗ್ರಿ ಹಸ್ತಾಂತರ

Suddi Udaya
error: Content is protected !!