24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

ವೇಣೂರು : ಸುಮಾರು 4.00 ಲಕ್ಷ ರೂ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ತ್ಯಾಗಿಭವನದ ಉದ್ಘಾಟನೆ ಪೆ .24 ರಂದು ಕ್ಷೇತ್ರದಲ್ಲಿ ಪರಮಪೂಜ್ಯ ಯುಗಳಮುನಿಶ್ರೀಗಳಿಂದ ನೆರವೇರಿತು.

ಈ ಸಂದರ್ಭ ಹೊಂಬುಜ ಮಠಾಧೀಶರಾದ ದೇವೇಂದ್ರಕೀರ್ತಿ ಭಟ್ಠಾರಕ ಸ್ವಾಮೀಜಿ, ಮೂಡಬಿದಿರೆ ಶ್ರೀ ಜೈನಮಠದ ಚಾರುಕೀರ್ತಿ ಭಟ್ಠಾರಕ ಸ್ವಾಮೀಜಿ, ಕ್ಷೇತ್ರದ ಸ್ಥಾಪಕ ವಂಶೀಯ ಅರಸರಾದ ಡಾ| ಪದ್ಮಪ್ರಸಾದ್ ಅಜಿಲ, ತೀರ್ಥಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ, ಕಾಮಗಾರಿಗಳ ದಾನಿಗಳಾದ ಪೆರಿಂಜೆ ರಾಜ್ಯಗುತ್ತು ದೇವಕುಮಾರ್ ಕಂಬಳಿ ಮತ್ತು ಕುಟುಂಬಸ್ತರು ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯ ಸ್ವಯಂಸೇವಕರು ಮತ್ತು ಶ್ರಾವಕರು ಉಪಸ್ಥಿತರಿದ್ದರು.

Related posts

ವೇಣೂರು ಸರಕಾರಿ ಪ್ರೌಢಶಾಲೆಯ ಭೌತಿಕ ಸೌಲಭ್ಯಕ್ಕೆ ರೋಟರಿ ಕ್ಲಬ್ ಸಿದ್ದಕಟ್ಟೆ ಇವರಿಂದ ಆರ್ಥಿಕ ನೆರವು

Suddi Udaya

ಗುರುವಾಯನಕೆರೆ: ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ ಕಳವು

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya
error: Content is protected !!