April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

ಬೆಳ್ತಂಗಡಿ: ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭಾ ವತಿಯಿಂದ ನಡೆದ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯದಲ್ಲಿ ಕುತ್ಲೂರು ಶಾಲೆಯು ” ಸುವರ್ಣ ಕೃಷಿ ಶಾಲೆ” ಎಂಬ ಪ್ರಶಸ್ತಿ ಗೆ ಆಯ್ಕೆಯಾಗಿದ್ದು ಇಂದು ಬೆಂಗಳೂರಿ‌ನಲ್ಲಿ ಪ್ರಶಸ್ತಿ ವಿತರಣಾ ಕಾರ್ಯಕ್ರಮ ನಡೆಯಿತು

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಹಾಗೂ ವಿಧ್ಯಾರ್ಥಿಗಳಾದ ಶರತ್ , ಚಿರಂಜೀವಿ , ಆಕರ್ಷ್ ಮತ್ತು ಸಂಜಯ್ ಪ್ರಶಸ್ತಿಯನ್ನು ಸ್ವೀಕರಿಸಿದರು… ಹಳೆವಿದ್ಯಾರ್ಥಿ ಸಂಘದ ಸದಸ್ಯರಾದ ಶಿವರಾಜ್ ಅಂಚನ್ ಉಪಸ್ಥಿತರಿದ್ದರು.

Related posts

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

‘ಸ್ಟ್ಯಾಟ್‌ಟೆಕ್- 2023’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!