ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭಾ ವತಿಯಿಂದ ನಡೆದ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯದಲ್ಲಿ ಕುತ್ಲೂರು ಶಾಲೆಯು ” ಸುವರ್ಣ ಕೃಷಿ ಶಾಲೆ” ಎಂಬ ಪ್ರಶಸ್ತಿ ಗೆ ಆಯ್ಕೆಯಾಗಿದ್ದು ಇಂದು ಬೆಂಗಳೂರಿ‌ನಲ್ಲಿ ಪ್ರಶಸ್ತಿ ವಿತರಣಾ ಕಾರ್ಯಕ್ರಮ ನಡೆಯಿತು

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಹಾಗೂ ವಿಧ್ಯಾರ್ಥಿಗಳಾದ ಶರತ್ , ಚಿರಂಜೀವಿ , ಆಕರ್ಷ್ ಮತ್ತು ಸಂಜಯ್ ಪ್ರಶಸ್ತಿಯನ್ನು ಸ್ವೀಕರಿಸಿದರು… ಹಳೆವಿದ್ಯಾರ್ಥಿ ಸಂಘದ ಸದಸ್ಯರಾದ ಶಿವರಾಜ್ ಅಂಚನ್ ಉಪಸ್ಥಿತರಿದ್ದರು.

Leave a Comment

error: Content is protected !!