23.9 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

ಬೆಳ್ತಂಗಡಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿ ಕೊಲ್ಲಿ ಇದರ 26ನೇ ವರ್ಷದ ಕಂಬಳಕ್ಕೆ ಪೂಜ್ಯ ಖಾವಂದರು ಮಂಜೂರು ಮಾಡಿದ 2 ಲಕ್ಷದ ಚೆಕ್ ನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ , ಕಂಬಳ ಸಮಿತಿ ಅಧ್ಯಕ್ಷರಾದ ರಂಜನ್ ಜಿ ಗೌಡ ಇವರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭ , ಸೂರ್ಯ ಚಂದ್ರ ಜೋಡು ಕರೆ ಕಂಬಳ ಸಮಿತಿ ಸ್ಥಾಪಕ ಅಧ್ಯಕ್ಷರು ಹಾಗೂ ತಾಲೂಕು ಜನ ಜಾಗೃತಿ ಅಧ್ಯಕ್ಷರು ಖಾಸಿಂ ಮಲ್ಲಿಗೆ ಮನೆ, ಕಂಬಳ ಸಮಿತಿ ಉಪಾಧ್ಯಕ್ಷರು ಸೀತಾ ರಾಮ ಗೌಡ , ಇನ್ನೋರ್ವ ಉಪಾಧ್ಯಕ್ಷರು ಹಸೈನಾರ್, ಕಾರ್ಯದರ್ಶಿ ಭರತ್ ಕುಮಾರ್, ವಲಯ ಮೇಲ್ವಿಚಾರಕರಾದ ಉಷಾ ಪ್ರಸಾದ್ , ಸೇವಾ ಪ್ರತಿನಿಧಿ ಅನುರಾಧ , ಒಕ್ಕೂಟದ ಪದಾಧಿಕಾರಿಗಳು ಹಾಗೂ ಕಂಬಳ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ

Suddi Udaya

ಎಸ್‌ಡಿಎಂ ಪಿಜಿ ಕಾಲೇಜಿನಲ್ಲಿ ಮಾಸ್ಟರ್ಸ್ ಫ್ಯಾಶನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!