July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

ಬೆಳ್ತಂಗಡಿ: ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯದ ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಪ್ರತ್ಯುಶ್ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ.

ಇವರು ನಿಡ್ಲೆ ಗ್ರಾಮದ ಬರೆಂಗಾಯ ದಿ. ವಿಶ್ವನಾಥ ಗೌಡ, ಆಶಾಕಾರ್ಯಕರ್ತೆ ಯಮುನಾ ದಂಪತಿಯ ಪುತ್ರ.

Related posts

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya

ರೆಖ್ಯ ,ಕಳೆಂಜ, ಕೊಕ್ಕಡ, ಶಿಶಿಲ ರಸ್ತೆಗಳಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ವೇಗ ನಿಯಂತ್ರಕ ಉಬ್ಬುಗಳಿಗೆ ಬಣ್ಣ ಬಳಿಯುವ ಕಾರ್ಯ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya
error: Content is protected !!