September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024 ಕಾರ್ಯಕ್ರಮವು ಫೆ.24ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ನೆರವೇರಿಸಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯ ಶರತ್ ಕುಮಾರ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬಿಇಒ ತಾರಾಕೇಸರಿ, ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ನೀನಾ ಕುಮಾರ್, ಬೆಳ್ತಂಗಡಿ ಟ್ಯಾಕ್ಸ್ ಪ್ರಾಕ್ಟೀಷನರ್ ಆನಂದ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಎಲ್.ಕೆ.ಜಿ, ಯುಕೆಜಿ ವಿದ್ಯಾರ್ಥಿಗಳ ಶಿಕ್ಷಕರು ಮತ್ತು ಪೋಷಕರು, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದರು.

ಶಾಲಾ ಮುಖ್ಯೋಪಾಧ್ಯಯರು ಪಿ ಸೂರ್ಯನಾರಾಯಣ ಪುತ್ತೂರಾಯ ಸ್ವಾಗತಿಸಿ, ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.

Related posts

ಕುತ್ಯಾರು ವಠಾರದಿಂದ ವಿದ್ಯಾರ್ಥಿ ಸಾಧಕರು ಹಾಗೂ ಮುಖ್ಯಶಿಕ್ಷಕರಿಗೆ ಗೌರವ ಸಮರ್ಪಣೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

Suddi Udaya

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya

ಕೊಲ್ಲಿ : ಬ್ರಹ್ಮಕಲಶ ಸಮಿತಿಯ ಕಚೇರಿ ಉದ್ಘಾಟನೆ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya
error: Content is protected !!