38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

ವೇಣೂರು : ಸುಮಾರು 4.00 ಲಕ್ಷ ರೂ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ತ್ಯಾಗಿಭವನದ ಉದ್ಘಾಟನೆ ಪೆ .24 ರಂದು ಕ್ಷೇತ್ರದಲ್ಲಿ ಪರಮಪೂಜ್ಯ ಯುಗಳಮುನಿಶ್ರೀಗಳಿಂದ ನೆರವೇರಿತು.

ಈ ಸಂದರ್ಭ ಹೊಂಬುಜ ಮಠಾಧೀಶರಾದ ದೇವೇಂದ್ರಕೀರ್ತಿ ಭಟ್ಠಾರಕ ಸ್ವಾಮೀಜಿ, ಮೂಡಬಿದಿರೆ ಶ್ರೀ ಜೈನಮಠದ ಚಾರುಕೀರ್ತಿ ಭಟ್ಠಾರಕ ಸ್ವಾಮೀಜಿ, ಕ್ಷೇತ್ರದ ಸ್ಥಾಪಕ ವಂಶೀಯ ಅರಸರಾದ ಡಾ| ಪದ್ಮಪ್ರಸಾದ್ ಅಜಿಲ, ತೀರ್ಥಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ, ಕಾಮಗಾರಿಗಳ ದಾನಿಗಳಾದ ಪೆರಿಂಜೆ ರಾಜ್ಯಗುತ್ತು ದೇವಕುಮಾರ್ ಕಂಬಳಿ ಮತ್ತು ಕುಟುಂಬಸ್ತರು ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯ ಸ್ವಯಂಸೇವಕರು ಮತ್ತು ಶ್ರಾವಕರು ಉಪಸ್ಥಿತರಿದ್ದರು.

Related posts

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾಯಾ೯ಲಯದ ಉದ್ಘಾಟನೆ

Suddi Udaya

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ನಾವೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya
error: Content is protected !!