22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

ವೇಣೂರು : ಸುಮಾರು 4.00 ಲಕ್ಷ ರೂ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ತ್ಯಾಗಿಭವನದ ಉದ್ಘಾಟನೆ ಪೆ .24 ರಂದು ಕ್ಷೇತ್ರದಲ್ಲಿ ಪರಮಪೂಜ್ಯ ಯುಗಳಮುನಿಶ್ರೀಗಳಿಂದ ನೆರವೇರಿತು.

ಈ ಸಂದರ್ಭ ಹೊಂಬುಜ ಮಠಾಧೀಶರಾದ ದೇವೇಂದ್ರಕೀರ್ತಿ ಭಟ್ಠಾರಕ ಸ್ವಾಮೀಜಿ, ಮೂಡಬಿದಿರೆ ಶ್ರೀ ಜೈನಮಠದ ಚಾರುಕೀರ್ತಿ ಭಟ್ಠಾರಕ ಸ್ವಾಮೀಜಿ, ಕ್ಷೇತ್ರದ ಸ್ಥಾಪಕ ವಂಶೀಯ ಅರಸರಾದ ಡಾ| ಪದ್ಮಪ್ರಸಾದ್ ಅಜಿಲ, ತೀರ್ಥಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ, ಕಾಮಗಾರಿಗಳ ದಾನಿಗಳಾದ ಪೆರಿಂಜೆ ರಾಜ್ಯಗುತ್ತು ದೇವಕುಮಾರ್ ಕಂಬಳಿ ಮತ್ತು ಕುಟುಂಬಸ್ತರು ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯ ಸ್ವಯಂಸೇವಕರು ಮತ್ತು ಶ್ರಾವಕರು ಉಪಸ್ಥಿತರಿದ್ದರು.

Related posts

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

Suddi Udaya

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya
error: Content is protected !!