September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

ವೇಣೂರು : ಸುಮಾರು 4.00 ಲಕ್ಷ ರೂ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ತ್ಯಾಗಿಭವನದ ಉದ್ಘಾಟನೆ ಪೆ .24 ರಂದು ಕ್ಷೇತ್ರದಲ್ಲಿ ಪರಮಪೂಜ್ಯ ಯುಗಳಮುನಿಶ್ರೀಗಳಿಂದ ನೆರವೇರಿತು.

ಈ ಸಂದರ್ಭ ಹೊಂಬುಜ ಮಠಾಧೀಶರಾದ ದೇವೇಂದ್ರಕೀರ್ತಿ ಭಟ್ಠಾರಕ ಸ್ವಾಮೀಜಿ, ಮೂಡಬಿದಿರೆ ಶ್ರೀ ಜೈನಮಠದ ಚಾರುಕೀರ್ತಿ ಭಟ್ಠಾರಕ ಸ್ವಾಮೀಜಿ, ಕ್ಷೇತ್ರದ ಸ್ಥಾಪಕ ವಂಶೀಯ ಅರಸರಾದ ಡಾ| ಪದ್ಮಪ್ರಸಾದ್ ಅಜಿಲ, ತೀರ್ಥಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ, ಕಾಮಗಾರಿಗಳ ದಾನಿಗಳಾದ ಪೆರಿಂಜೆ ರಾಜ್ಯಗುತ್ತು ದೇವಕುಮಾರ್ ಕಂಬಳಿ ಮತ್ತು ಕುಟುಂಬಸ್ತರು ಹಾಗೂ ಮಹಾಮಸ್ತಕಾಭಿಷೇಕ ಸಮಿತಿಯ ಸ್ವಯಂಸೇವಕರು ಮತ್ತು ಶ್ರಾವಕರು ಉಪಸ್ಥಿತರಿದ್ದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 3ನೇ ವರ್ಷದ ಶಾರದೋತ್ಸವ, ಪೂರ್ವಾಭಾವಿ ಸಭೆ

Suddi Udaya

ಜ.3 -4: ನಲಿಕೆ ಸಮಾಜ ಬಾಂಧವರ 5 ಓವರ್‌ಗಳ 7 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ : ಮಾರಿಗುಡಿ ಫ್ರೆಂಡ್ಸ್ ಟ್ರೋಫಿ – 2026

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಸಚಿವರಿಂದ ಸಭೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya
error: Content is protected !!