July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

ವೇಣೂರು: ವೇಣೂರು ಮಹಾಮಸ್ತಕಾಭಿಷೇಕದಲ್ಲಿ ಇಂದು ಯುಗಳ ಮುನಿಶ್ರೀಗಳಾದ ಪರಮಪೂಜ್ಯ 108 ಅಮೋಘಕೀರ್ತಿ ಮುನಿ ಮಹರಾಜ್ ಮತ್ತು ಪರಮಪೂಜ್ಯ 108 ಅಮರಕೀರ್ತಿ ಮುನಿ ಮಹರಾಜ್ ಇವರುಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಕಾರ್ಯಕ್ರಮ ಜರುಗಿತು.

ಇವತ್ತು ಬೆಳಿಗ್ಗೆ 8.00 ಗಂಟೆಗೆಯಿಂದ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ ಕಾರ್ಯಕ್ರಮ ವಿಶೇಷವಾಗಿ ನಡೆಯಿತು. ಕ್ಷೇತ್ರದಲ್ಲಿ ನವಗ್ರಹ ಶಾಂತಿ ಆರಾಧನೆ ಹಾಗೂ ಮತ್ತಿತರ ಧಾರ್ಮಿಕ ಪೂಜಾದಿಗಳು ನಡೆದು ಮಸ್ತಕಾಭಿಷೇಕ ಆರಂಭಗೊಂಡಿತು.

Related posts

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya

ನಿಡ್ಲೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!