25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

ಬೆಳ್ತಂಗಡಿ: ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ಸುಲ್ಕೇರಿಮೊಗ್ರು ಇಲ್ಲಿಯವಾರ್ಷಿಕ ಜಾತ್ರೋತ್ಸವವು ಫೆ 23 ರಂದು ದೈವ ಕೊಡಮಣಿತ್ತಾಯ ಹಾಗೂ ಫೆ.24ರಂದು ಬ್ರಹ್ಮ ಬೈದರ್ಕಳ ಜಾತ್ರೆಯು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜ್ರಂಭಣೆಯಿಂದ ಜರಗಿತು.

ಜಾತ್ರೆಯ ಪ್ರಯುಕ್ತ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದರ್ ಮಂಜೇಶ್ವರ ಇವರಿಂದ ಕಲ್ಜಿಗದ ಮಾಯ್ಕಾರೆ ಪಂಜುರ್ಲಿ ಎಂಬ ತುಳು ಪೌರಾಣಿಕ ಮತ್ತು ಸಾಮಾಜಿಕ ಭಕ್ತ ಪ್ರಧಾನ ನಾಟಕ ಹಾಗೂ ಸ್ಥಳೀಯ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya

ಕುತ್ಲೂರು ಮನೆ ಕಳ್ಳತನ ಪ್ರಕರಣ: ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

Suddi Udaya

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

Suddi Udaya
error: Content is protected !!