July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

ಬೆಳ್ತಂಗಡಿ: ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ಸುಲ್ಕೇರಿಮೊಗ್ರು ಇಲ್ಲಿಯವಾರ್ಷಿಕ ಜಾತ್ರೋತ್ಸವವು ಫೆ 23 ರಂದು ದೈವ ಕೊಡಮಣಿತ್ತಾಯ ಹಾಗೂ ಫೆ.24ರಂದು ಬ್ರಹ್ಮ ಬೈದರ್ಕಳ ಜಾತ್ರೆಯು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜ್ರಂಭಣೆಯಿಂದ ಜರಗಿತು.

ಜಾತ್ರೆಯ ಪ್ರಯುಕ್ತ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದರ್ ಮಂಜೇಶ್ವರ ಇವರಿಂದ ಕಲ್ಜಿಗದ ಮಾಯ್ಕಾರೆ ಪಂಜುರ್ಲಿ ಎಂಬ ತುಳು ಪೌರಾಣಿಕ ಮತ್ತು ಸಾಮಾಜಿಕ ಭಕ್ತ ಪ್ರಧಾನ ನಾಟಕ ಹಾಗೂ ಸ್ಥಳೀಯ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

Suddi Udaya

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

Suddi Udaya
error: Content is protected !!