ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya

ವೇಣೂರು: ವೇಣೂರು ಮಹಾಮಸ್ತಕಾಭಿಷೇಕದಲ್ಲಿ ಇಂದು ಯುಗಳ ಮುನಿಶ್ರೀಗಳಾದ ಪರಮಪೂಜ್ಯ 108 ಅಮೋಘಕೀರ್ತಿ ಮುನಿ ಮಹರಾಜ್ ಮತ್ತು ಪರಮಪೂಜ್ಯ 108 ಅಮರಕೀರ್ತಿ ಮುನಿ ಮಹರಾಜ್ ಇವರುಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಕಾರ್ಯಕ್ರಮ ಜರುಗಿತು.

ಇವತ್ತು ಬೆಳಿಗ್ಗೆ 8.00 ಗಂಟೆಗೆಯಿಂದ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ ಕಾರ್ಯಕ್ರಮ ವಿಶೇಷವಾಗಿ ನಡೆಯಿತು. ಕ್ಷೇತ್ರದಲ್ಲಿ ನವಗ್ರಹ ಶಾಂತಿ ಆರಾಧನೆ ಹಾಗೂ ಮತ್ತಿತರ ಧಾರ್ಮಿಕ ಪೂಜಾದಿಗಳು ನಡೆದು ಮಸ್ತಕಾಭಿಷೇಕ ಆರಂಭಗೊಂಡಿತು.

Leave a Comment

error: Content is protected !!