23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

ವೇಣೂರು: ವೇಣೂರು ಮಹಾಮಸ್ತಕಾಭಿಷೇಕದಲ್ಲಿ ಇಂದು ಯುಗಳ ಮುನಿಶ್ರೀಗಳಾದ ಪರಮಪೂಜ್ಯ 108 ಅಮೋಘಕೀರ್ತಿ ಮುನಿ ಮಹರಾಜ್ ಮತ್ತು ಪರಮಪೂಜ್ಯ 108 ಅಮರಕೀರ್ತಿ ಮುನಿ ಮಹರಾಜ್ ಇವರುಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಕಾರ್ಯಕ್ರಮ ಜರುಗಿತು.

ಇವತ್ತು ಬೆಳಿಗ್ಗೆ 8.00 ಗಂಟೆಗೆಯಿಂದ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ ಕಾರ್ಯಕ್ರಮ ವಿಶೇಷವಾಗಿ ನಡೆಯಿತು. ಕ್ಷೇತ್ರದಲ್ಲಿ ನವಗ್ರಹ ಶಾಂತಿ ಆರಾಧನೆ ಹಾಗೂ ಮತ್ತಿತರ ಧಾರ್ಮಿಕ ಪೂಜಾದಿಗಳು ನಡೆದು ಮಸ್ತಕಾಭಿಷೇಕ ಆರಂಭಗೊಂಡಿತು.

Related posts

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

Suddi Udaya

ಧರ್ಮಸ್ಥಳ: ಆಸರೆ ಆನಿಮಲ್ ಟ್ರಸ್ಟ್ ಗೆ ಮೊದಲ ಸೇವಾ ಯೋಜನೆ ಹಸ್ತಾಂತರ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ವತಿಯಿಂದ ಪಂಚಾಯತ್‌ಗೆ ಡಸ್ಟ್‌ಬಿನ್ ವಿತರಣೆ

Suddi Udaya

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

Suddi Udaya
error: Content is protected !!