September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

ಬೆಳ್ತಂಗಡಿ: ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ಸುಲ್ಕೇರಿಮೊಗ್ರು ಇಲ್ಲಿಯವಾರ್ಷಿಕ ಜಾತ್ರೋತ್ಸವವು ಫೆ 23 ರಂದು ದೈವ ಕೊಡಮಣಿತ್ತಾಯ ಹಾಗೂ ಫೆ.24ರಂದು ಬ್ರಹ್ಮ ಬೈದರ್ಕಳ ಜಾತ್ರೆಯು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜ್ರಂಭಣೆಯಿಂದ ಜರಗಿತು.

ಜಾತ್ರೆಯ ಪ್ರಯುಕ್ತ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದರ್ ಮಂಜೇಶ್ವರ ಇವರಿಂದ ಕಲ್ಜಿಗದ ಮಾಯ್ಕಾರೆ ಪಂಜುರ್ಲಿ ಎಂಬ ತುಳು ಪೌರಾಣಿಕ ಮತ್ತು ಸಾಮಾಜಿಕ ಭಕ್ತ ಪ್ರಧಾನ ನಾಟಕ ಹಾಗೂ ಸ್ಥಳೀಯ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬಳಂಜ ಸುವರ್ಣ ನಿಲಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಂಘ ಉಜಿರೆ ವತಿಯಿಂದ ಆಹಾರೋತ್ಸವ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಬೈಕ್ ಗೆ ಕಾರು ಡಿಕ್ಕಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!