24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಅರಮನೆಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಭೇಟಿ

ಬೆಳ್ತಂಗಡಿ: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಫೆ.26ರಂದು ಅಳದಂಗಡಿ ಅರಮನೆಗೆ ಭೇಟಿ ನೀಡಿದರು.
ವೇಣೂರು ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ಭಾಗವಹಿಸಲಿರುವ ಅವರು, ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲ ಅವರ ಆಹ್ವಾನದ ಮೇರೆಗೆ ಅರಮನೆಗೆ ಆಗಮಿಸಿದ್ದಾರೆ.

ಈ ವೇಳೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮ ಪ್ರಸಾದ್ ಅಜಿಲರು ಒಡೆಯರ್ ರವರನ್ನು ಗೌರವಿಸಿದರು.


ಈ ಸಂದರ್ಭದಲ್ಲಿ ಶಿವಪ್ರಸಾದ್ ಅಜಿಲರು, ದೇವೇಂದ್ರ ಹೆಗ್ಡೆ ಕೊಕ್ರಾಡಿ, ಊರವರು, ಸ್ಥಳೀಯ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಸವಣಾಲು: ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ : ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ : ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಬಂದಾರು ಗ್ರಾಮಸ್ಥರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್- ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!