April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

ಕಲ್ಮಂಜ : ಸರಕಾರಿ ಪ್ರೌಢಶಾಲೆ ಕಲ್ಮಂಜ ಇದರ 2024-25ನೇ ಸಾಲಿನ ಹಿರಿಯ ವಿದ್ಯಾರ್ಥಿಗಳ ಸಂಘವನ್ನು ಇತ್ತೀಚೆಗೆ ರಚಿಸಲಾಯಿತು.

ಅಧ್ಯಕ್ಷರಾಗಿ ನವೀನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಸುಮಲತಾ, ಕಾರ್ಯದರ್ಶಿಯಾಗಿ ಅಶೋಕ್ ಪೂಜಾರಿ ಬಳ್ಳಿದಡ್ಡ, ಜೊತೆ ಕಾರ್ಯದರ್ಶಿಯಾಗಿ ಆಶಾ, ಸಂಚಾಲಕರಾಗಿ ಸುಹಾಸ್, ಸಹ ಸಂಚಾಲಕರಾಗಿ ಹರೀಶ್, ಮಾಧ್ಯಮ ಪ್ರತಿನಿಧಿಯಾಗಿ ರವಿಕುಮಾರ್, ನಿಧಿ ಪ್ರಮುಖ್ ಶೇಖರ್, ಖಜಾಂಚಿಯಾಗಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪೂರ್ಣಿಮಾ ಆಯ್ಕೆಯಾದರು.

ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಮಂಜುನಾಥ್ ಶೆಟ್ಟಿ ನಿಡಿಗಲ್, ಶಿಕ್ಷಕಿಯಾರಾದ ಶ್ರೀಮತಿ ಸವಿತಾ, ಶ್ರೀಮತಿ ಪ್ರೇಮಲತಾ ಹಾಗೂ ಹೆಚ್ಚಿನ ಸಂಖ್ಯೆಯ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya

ಮೇಲಂತಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಪಿಕಪ್ ಗೂಡ್ಸ್ ಟೆಂಪೋ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya
error: Content is protected !!