30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

ಕಲ್ಮಂಜ : ಸರಕಾರಿ ಪ್ರೌಢಶಾಲೆ ಕಲ್ಮಂಜ ಇದರ 2024-25ನೇ ಸಾಲಿನ ಹಿರಿಯ ವಿದ್ಯಾರ್ಥಿಗಳ ಸಂಘವನ್ನು ಇತ್ತೀಚೆಗೆ ರಚಿಸಲಾಯಿತು.

ಅಧ್ಯಕ್ಷರಾಗಿ ನವೀನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಸುಮಲತಾ, ಕಾರ್ಯದರ್ಶಿಯಾಗಿ ಅಶೋಕ್ ಪೂಜಾರಿ ಬಳ್ಳಿದಡ್ಡ, ಜೊತೆ ಕಾರ್ಯದರ್ಶಿಯಾಗಿ ಆಶಾ, ಸಂಚಾಲಕರಾಗಿ ಸುಹಾಸ್, ಸಹ ಸಂಚಾಲಕರಾಗಿ ಹರೀಶ್, ಮಾಧ್ಯಮ ಪ್ರತಿನಿಧಿಯಾಗಿ ರವಿಕುಮಾರ್, ನಿಧಿ ಪ್ರಮುಖ್ ಶೇಖರ್, ಖಜಾಂಚಿಯಾಗಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪೂರ್ಣಿಮಾ ಆಯ್ಕೆಯಾದರು.

ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಮಂಜುನಾಥ್ ಶೆಟ್ಟಿ ನಿಡಿಗಲ್, ಶಿಕ್ಷಕಿಯಾರಾದ ಶ್ರೀಮತಿ ಸವಿತಾ, ಶ್ರೀಮತಿ ಪ್ರೇಮಲತಾ ಹಾಗೂ ಹೆಚ್ಚಿನ ಸಂಖ್ಯೆಯ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾ.ಪಂ. ವತಿಯಿಂದ ಸನ್ಮಾನ

Suddi Udaya

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya
error: Content is protected !!