23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

ಕಲ್ಮಂಜ : ಸರಕಾರಿ ಪ್ರೌಢಶಾಲೆ ಕಲ್ಮಂಜ ಇದರ 2024-25ನೇ ಸಾಲಿನ ಹಿರಿಯ ವಿದ್ಯಾರ್ಥಿಗಳ ಸಂಘವನ್ನು ಇತ್ತೀಚೆಗೆ ರಚಿಸಲಾಯಿತು.

ಅಧ್ಯಕ್ಷರಾಗಿ ನವೀನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಸುಮಲತಾ, ಕಾರ್ಯದರ್ಶಿಯಾಗಿ ಅಶೋಕ್ ಪೂಜಾರಿ ಬಳ್ಳಿದಡ್ಡ, ಜೊತೆ ಕಾರ್ಯದರ್ಶಿಯಾಗಿ ಆಶಾ, ಸಂಚಾಲಕರಾಗಿ ಸುಹಾಸ್, ಸಹ ಸಂಚಾಲಕರಾಗಿ ಹರೀಶ್, ಮಾಧ್ಯಮ ಪ್ರತಿನಿಧಿಯಾಗಿ ರವಿಕುಮಾರ್, ನಿಧಿ ಪ್ರಮುಖ್ ಶೇಖರ್, ಖಜಾಂಚಿಯಾಗಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪೂರ್ಣಿಮಾ ಆಯ್ಕೆಯಾದರು.

ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಮಂಜುನಾಥ್ ಶೆಟ್ಟಿ ನಿಡಿಗಲ್, ಶಿಕ್ಷಕಿಯಾರಾದ ಶ್ರೀಮತಿ ಸವಿತಾ, ಶ್ರೀಮತಿ ಪ್ರೇಮಲತಾ ಹಾಗೂ ಹೆಚ್ಚಿನ ಸಂಖ್ಯೆಯ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ಬಳ್ಳಮಂಜ ಬ್ರಹ್ಮಕಲಶ: ಈಶ್ವರ ದೇವರ ಲಿಂಗ ಪುನ:ಪ್ರತಿಷ್ಠೆ ಅಷ್ಟಬಂಧ ಪ್ರತಿಷ್ಠೆ-ಗರುಡ ಪ್ರದಕ್ಷಿಣೆ

Suddi Udaya

ಮದ್ದಡ್ಕ ನೆಲ್ಲಿಫಲ್ಕೆ ನಿವಾಸಿ ಬಾಬು ಮೊಗೇರ ನಿಧನ

Suddi Udaya
error: Content is protected !!