September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ: ಫೆ.25 ರಂದು ಮದ್ಯಾಹ್ನ 3.30 ಗಂಟೆಯ ಸಮಯಕ್ಕೆ ಧಮ೯ಸ್ಥಳ ಮಾಹಿತಿ ಕಛೇರಿಯ ರೂಮ್‌ ಚೆಕ್‌ ಮಾಡುತ್ತಿರುವಾಗ ಮಾಹಿತಿ ಕಛೇರಿಯ ರೂಮ್‌ ನಂಬ್ರ 74 ನೇಯದರ ಹೊರಂಡದಲ್ಲಿ ಯಾರೋ ಒಬ್ಬ ಅಪರಿಚಿತ ಗಂಡಸು ಮಲಗಿದ ಸ್ಥಿತಿಯಲ್ಲಿ ಮೃತ ಪಟ್ಟಿದ್ದು ಪತ್ತೆಯಾಗಿದೆ.


ಮೃತರು ಸುಮಾರು 50 ರಿಂದ 55 ವರ್ಷ ಪ್ರಾಯದ ಅಪರಿಚಿತ ಗಂಡಸು ಆಗಿದ್ದು ,ಸದ್ರಿಯವರು ಯಾವುದೋ ಊರಿನಿಂದ ಯಾತ್ರಾರ್ಥಿಯಾಗಿ ಧರ್ಮಸ್ಥಳ ಕ್ಷೇತ್ರಕ್ಕೆ ಬಂದವರು ಹೃದಯಾಘಾತ ಅಥವಾ ಇನ್ಯಾವುದೋ ಕಾಯಿಲೆಯಿಂದ ಮೃತಪಟ್ಟಿರಬಹುದು ಎಂಬುದಾಗಿ ಸಂಶಯಿಸಲಾಗಿದೆ . ಮೃತರ ವಾರೀಸುದಾರರ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ .ಈ ಬಗ್ಗೆ ಧಮ೯ಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

Suddi Udaya

ಆಟೋ ರಿಕ್ಷಾ ಮಗುಚಿಬಿದ್ದು ಮೃತಪಟ್ಟ ಬಾಲಕನ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಭೇಟಿ

Suddi Udaya

ಮಡಂತ್ಯಾರು: ಕೆಎಸ್ಸಾರ್ಟಿಸಿ ಬಸ್ – ಬೈಕ್ ಅಪಘಾತ ಸವಾರ ಮೃತ್ಯು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya
error: Content is protected !!