23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ: ಫೆ.25 ರಂದು ಮದ್ಯಾಹ್ನ 3.30 ಗಂಟೆಯ ಸಮಯಕ್ಕೆ ಧಮ೯ಸ್ಥಳ ಮಾಹಿತಿ ಕಛೇರಿಯ ರೂಮ್‌ ಚೆಕ್‌ ಮಾಡುತ್ತಿರುವಾಗ ಮಾಹಿತಿ ಕಛೇರಿಯ ರೂಮ್‌ ನಂಬ್ರ 74 ನೇಯದರ ಹೊರಂಡದಲ್ಲಿ ಯಾರೋ ಒಬ್ಬ ಅಪರಿಚಿತ ಗಂಡಸು ಮಲಗಿದ ಸ್ಥಿತಿಯಲ್ಲಿ ಮೃತ ಪಟ್ಟಿದ್ದು ಪತ್ತೆಯಾಗಿದೆ.


ಮೃತರು ಸುಮಾರು 50 ರಿಂದ 55 ವರ್ಷ ಪ್ರಾಯದ ಅಪರಿಚಿತ ಗಂಡಸು ಆಗಿದ್ದು ,ಸದ್ರಿಯವರು ಯಾವುದೋ ಊರಿನಿಂದ ಯಾತ್ರಾರ್ಥಿಯಾಗಿ ಧರ್ಮಸ್ಥಳ ಕ್ಷೇತ್ರಕ್ಕೆ ಬಂದವರು ಹೃದಯಾಘಾತ ಅಥವಾ ಇನ್ಯಾವುದೋ ಕಾಯಿಲೆಯಿಂದ ಮೃತಪಟ್ಟಿರಬಹುದು ಎಂಬುದಾಗಿ ಸಂಶಯಿಸಲಾಗಿದೆ . ಮೃತರ ವಾರೀಸುದಾರರ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ .ಈ ಬಗ್ಗೆ ಧಮ೯ಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

Suddi Udaya

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

Suddi Udaya

ಬೆಳ್ತಂಗಡಿ ತಹಶೀಲ್ದಾರ ಯಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ

Suddi Udaya

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya
error: Content is protected !!