24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

ಬೆಳ್ತಂಗಡಿ: ಶ್ರೀರಾಮ ಶಾಖೆ ಬೆಳಾಲು ವತಿಯಿಂದ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡ ಕೊಲ್ಪಾಡಿ ಇಲ್ಲಿಯ ಮಕ್ಕಳಿಗೆ ಸಮವಸ್ತ್ರಕ್ಕೆ ರೂ.10 ಸಾವಿರ ಗಳನ್ನು ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya
error: Content is protected !!