April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

ಬೆಳ್ತಂಗಡಿ: ಶ್ರೀರಾಮ ಶಾಖೆ ಬೆಳಾಲು ವತಿಯಿಂದ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡ ಕೊಲ್ಪಾಡಿ ಇಲ್ಲಿಯ ಮಕ್ಕಳಿಗೆ ಸಮವಸ್ತ್ರಕ್ಕೆ ರೂ.10 ಸಾವಿರ ಗಳನ್ನು ನೀಡಿರುತ್ತಾರೆ.

ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!