25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘ ನಿ, ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ನೂತನ ನಿರ್ದೇಶಕರ ಆಯ್ಕೆಗೆ ಮಾ.3 ರಂದು ಚುನಾವಣೆ ನಿಗದಿಯಾಗಿದ್ದು, ಚುನಾವಣೆ ನಡೆಯದೆ ಎಲ್ಲಾ ಸ್ಥಾನಗಳಿಗೆ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ 7ಸ್ಥಾನದಿಂದ ಕೆ. ಗೋಪಾಲ ರಾವ್, ದಿನೇಶ್ ಶೆಟ್ಟಿ, ಮಹಾವೀರ ಅರಿಗ, ತುಕರಾಮ ಬಿ, ಸಚಿನ್ ಕುಮಾರ್ ಎನ್, ಶರತ್ ಕುಮಾರ್, ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ ಪ್ರಸಾದ್ ಬಿ, ಪರಿಶಿಷ್ಟ ಪಂಗಡ ಮೀಸಲು ಸ್ಥಾನಕ್ಕೆ ಸಂತೋಷ್ ಕುಮಾರ್, ಹಿಂದುಳಿದ ವರ್ಗ ಎ ಮೀಸಲು ಸ್ಥಾನಕ್ಕೆ ಬಿ.ಕೃಷ್ಣಪ್ಪ ಗುಡಿಗಾರ, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನಕ್ಕೆ ಕೆ.ಎಸ್ ಆನಂದ ಶೆಟ್ಟಿ, ಮಹಿಳಾ ಮೀಸಲು ಸ್ಥಾನಕ್ಕೆ ಮಮತಾ ಎಂ. ಶೆಟ್ಟಿ, ವೀಣಾ ವಿ. ಕುಮಾರ್ ಆಯ್ಕೆಯಾಗಿದ್ದಾರೆ.

ರಿಟರ್ನಿಂಗ್ ಅಧಿಕಾರಿ ಬಿ. ಪ್ರತಿಮಾ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದ್ದರು.

Related posts

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ 25ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

Suddi Udaya
error: Content is protected !!