25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

ಲಾಯಿಲ: ಅಲ್ ಬುಖಾರಿ ಜುಮಾ ಮಸೀದಿ ಕುಂಟಿನಿ ಇದರ ವಾರ್ಷಿಕ ಮಹಾ ಸಭೆಯು ಫೆ.26ರಂದು ಮಗರಿಬ್ ನಮಾಜ್ ಬಳಿಕ ಮದರಸ ಹಾಲ್ ನಲ್ಲಿ ಕೇಂದ್ರ ಕಮಿಟಿ ಅಧ್ಯಕ್ಷ ಬಿಎಮ್ ಅಬ್ದುಲ್ ಹಮೀದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕೇಂದ್ರ ಸಮಿತಿಯ ಕಾರ್ಯದರ್ಶಿಗಳಾದ ಮೊಹಮ್ಮದ್ ಕೆಎಸ್ಆರ್ ಟಿಸಿ ಉಪಸ್ಥಿತರಿದ್ದರು. ಇಬ್ರಾಹಿಂ ಉಸ್ತಾದ್ ಅವರು ದುವಾ ಕಾರ್ಯಕ್ರಮ ನೆರವೇರಿಸಿ, ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಸಾಹುಲ್ ಹಮೀದ್ ರವರು ವಾಚಿಸಿದರು. ಹಳೆ ಕಮಿಟಿಯನ್ನು ಬರ್ಕಾಸುಗೊಳಿಸಿ ಹೊಸ ಕಮಿಟಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಪ್ರಧಾನ ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್, ಉಪಾಧ್ಯಕ್ಷರಾಗಿ ಸುಲೈಮಾನ್ ಎ.ಪಿ., ಇಲ್ಯಾಸ್ ನಾಡ್ಜೆ, ಕೋಶಾಧಿಕಾರಿಯಾಗಿ ರಹೀಮ್ ಪುನರಾಯ್ಕೆಗೊಂಡರು.

ಸದಸ್ಯರುಗಳಾಗಿ ಸಲಿಮ್, ರಹೀಮ್ ಯು.ಕೆ, ಅಝೀಜ್ ಯು.ಕೆ, ಅಬುಸಲಿ ಎನ್.ಆರ್., ರಹಿಮಾನ್, ಇಸುಬು ಹಲೇಜಿ ಮಯ್ಯದ್ದಿ , ಅಶ್ರಫ್ , ಅಶ್ರಫ್ ಮೋನು, ಸಂಸುಂದ್ದಿನ್ ನಾಡ್ಜೆ, ಹನೀಫ್ , ಮುಸ್ತಫಾ , ಹಸನ್ , ಆಸೀಫ್ , ಆನ್ಸರ್ ಯು ಪಿ. ಆಯ್ಕೆಗೊಂಡರು.


ನೂತನ ಮದರಸದ ಕೆಲಸ ಕಾರ್ಯಗಳು ಆದಷ್ಟು ಬೇಗ ಪೂರ್ತಿಗೊಳಿಸಲು ದಾನಿಗಳ ಸಹಕಾರ ಕೇಳುವುದೆಂದು ತೀರ್ಮಾನಿಸಿ ಆದಷ್ಟು ಬೇಗ ಮದರಸ ಪೂರ್ತಿ ಗೊಳಿಸುವ ಪ್ರಯತ್ನ ಮಾಡುವುದೆಂದು ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಯಂಗ್ ಮೆನ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: 23ನೇಯ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ನಾವೂರು ಕೈಕಂಬ-ಹತ್ಯಡ್ಕ-ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ರೂ. 300ಲಕ್ಷ ಮಂಜೂರಿಗೆ ಕ್ರಮ ಕೈಗೊಳ್ಳುವಂತೆ ತಾ.ಪಂ ಇ.ಒ ಪತ್ರ: ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಸುದ್ದಿ ‘ಉದಯ ಪತ್ರಿಕೆ’

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!