22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

ಲಾಯಿಲ: ಅಲ್ ಬುಖಾರಿ ಜುಮಾ ಮಸೀದಿ ಕುಂಟಿನಿ ಇದರ ವಾರ್ಷಿಕ ಮಹಾ ಸಭೆಯು ಫೆ.26ರಂದು ಮಗರಿಬ್ ನಮಾಜ್ ಬಳಿಕ ಮದರಸ ಹಾಲ್ ನಲ್ಲಿ ಕೇಂದ್ರ ಕಮಿಟಿ ಅಧ್ಯಕ್ಷ ಬಿಎಮ್ ಅಬ್ದುಲ್ ಹಮೀದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕೇಂದ್ರ ಸಮಿತಿಯ ಕಾರ್ಯದರ್ಶಿಗಳಾದ ಮೊಹಮ್ಮದ್ ಕೆಎಸ್ಆರ್ ಟಿಸಿ ಉಪಸ್ಥಿತರಿದ್ದರು. ಇಬ್ರಾಹಿಂ ಉಸ್ತಾದ್ ಅವರು ದುವಾ ಕಾರ್ಯಕ್ರಮ ನೆರವೇರಿಸಿ, ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಸಾಹುಲ್ ಹಮೀದ್ ರವರು ವಾಚಿಸಿದರು. ಹಳೆ ಕಮಿಟಿಯನ್ನು ಬರ್ಕಾಸುಗೊಳಿಸಿ ಹೊಸ ಕಮಿಟಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಪ್ರಧಾನ ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್, ಉಪಾಧ್ಯಕ್ಷರಾಗಿ ಸುಲೈಮಾನ್ ಎ.ಪಿ., ಇಲ್ಯಾಸ್ ನಾಡ್ಜೆ, ಕೋಶಾಧಿಕಾರಿಯಾಗಿ ರಹೀಮ್ ಪುನರಾಯ್ಕೆಗೊಂಡರು.

ಸದಸ್ಯರುಗಳಾಗಿ ಸಲಿಮ್, ರಹೀಮ್ ಯು.ಕೆ, ಅಝೀಜ್ ಯು.ಕೆ, ಅಬುಸಲಿ ಎನ್.ಆರ್., ರಹಿಮಾನ್, ಇಸುಬು ಹಲೇಜಿ ಮಯ್ಯದ್ದಿ , ಅಶ್ರಫ್ , ಅಶ್ರಫ್ ಮೋನು, ಸಂಸುಂದ್ದಿನ್ ನಾಡ್ಜೆ, ಹನೀಫ್ , ಮುಸ್ತಫಾ , ಹಸನ್ , ಆಸೀಫ್ , ಆನ್ಸರ್ ಯು ಪಿ. ಆಯ್ಕೆಗೊಂಡರು.


ನೂತನ ಮದರಸದ ಕೆಲಸ ಕಾರ್ಯಗಳು ಆದಷ್ಟು ಬೇಗ ಪೂರ್ತಿಗೊಳಿಸಲು ದಾನಿಗಳ ಸಹಕಾರ ಕೇಳುವುದೆಂದು ತೀರ್ಮಾನಿಸಿ ಆದಷ್ಟು ಬೇಗ ಮದರಸ ಪೂರ್ತಿ ಗೊಳಿಸುವ ಪ್ರಯತ್ನ ಮಾಡುವುದೆಂದು ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಯಂಗ್ ಮೆನ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya
error: Content is protected !!