23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್ ಕಾಲೇಜಿಗೆ ದ್ವಿತೀಯ ಸ್ಥಾನ

ಉಜಿರೆ : ಮಂಗಳೂರು ಶ್ರೀ ಧ.ಮ. ಕಾನೂನು ಕಾಲೇಜು ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರವು ಫೆ. 23,24 ಹಾಗೂ 25ರಂದು ಆಯೋಜಿಸಿದ್ದ 32ನೇ ವರ್ಷದ ಯಕ್ಷೋತ್ಸವ -2024 ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಕಾಲೇಜು ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ.

ಸಮಗ್ರ ವೈಯಕ್ತಿಕದಲ್ಲಿ ಜಿ ಸುಬ್ರಹ್ಮಣ್ಯ ದ್ವಿತೀಯ ಸ್ಥಾನ, ವೈಯಕ್ತಿಕ ತಂಡ ಶ್ರೇಷ್ಠ ಹಾಗೂ ಸ್ತ್ರೀ ವೇಷದಲ್ಲಿ ಸಾಕ್ಷಿ ಎಂ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಭಾಗವತರಾಗಿ ಸಿಂಚನಾ ಮೂಡುಕೊಡಿ, ಚೆಂಡೆಯಲ್ಲಿ ಆನಂದ ಗುಡಿಗಾರ್, ಮದ್ದಳೆಯಲ್ಲಿ ಆದಿತ್ಯ ಹೊಳ್ಳ ಹಾಗೂ ಮುಮ್ಮೇಳದಲ್ಲಿ ಸೌರವ್ ಶೆಟ್ಟಿ, ವರ್ಷಿತ್ ಎಂ ಡಿ, ಮಿತುನ್ ರಾಜ್, ಜಿ ವಿ ವಿಜೇತ್, ಕೀರ್ತನ್ ಯು, ಹಾರ್ದಿಕ್, ಜಿ ಸುಬ್ರಹ್ಮಣ್ಯ, ದೀಪಶ್ರೀ ಹೊಳ್ಳ, ಸಾಕ್ಷಿ ಎಂ ಕೆ ಭಾಗವಹಿಸಿದ್ದರು.

ಅರುಣ್ ಕುಮಾರ್ ಧರ್ಮಸ್ಥಳ ಈ ತಂಡಕ್ಕೆ ನಿರ್ದೇಶನವನ್ನು ನೀಡಿರುತ್ತಾರೆ. ಕು. ಮುಕ್ತಿಶ್ರೀ ಹಾಗೂ ಕು.ಶ್ರುತಿ ದೇವಾಡಿಗ ರಂಗ ಸಹಾಯಕರಾಗಿ ಸಹಕರಿಸಿದರು.

Related posts

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಬಾರ್ಯ: ಶ್ರೀ ಮಹಾವಿಷ್ಣುಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!