July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್ ಕಾಲೇಜಿಗೆ ದ್ವಿತೀಯ ಸ್ಥಾನ

ಉಜಿರೆ : ಮಂಗಳೂರು ಶ್ರೀ ಧ.ಮ. ಕಾನೂನು ಕಾಲೇಜು ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರವು ಫೆ. 23,24 ಹಾಗೂ 25ರಂದು ಆಯೋಜಿಸಿದ್ದ 32ನೇ ವರ್ಷದ ಯಕ್ಷೋತ್ಸವ -2024 ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಕಾಲೇಜು ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ.

ಸಮಗ್ರ ವೈಯಕ್ತಿಕದಲ್ಲಿ ಜಿ ಸುಬ್ರಹ್ಮಣ್ಯ ದ್ವಿತೀಯ ಸ್ಥಾನ, ವೈಯಕ್ತಿಕ ತಂಡ ಶ್ರೇಷ್ಠ ಹಾಗೂ ಸ್ತ್ರೀ ವೇಷದಲ್ಲಿ ಸಾಕ್ಷಿ ಎಂ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಭಾಗವತರಾಗಿ ಸಿಂಚನಾ ಮೂಡುಕೊಡಿ, ಚೆಂಡೆಯಲ್ಲಿ ಆನಂದ ಗುಡಿಗಾರ್, ಮದ್ದಳೆಯಲ್ಲಿ ಆದಿತ್ಯ ಹೊಳ್ಳ ಹಾಗೂ ಮುಮ್ಮೇಳದಲ್ಲಿ ಸೌರವ್ ಶೆಟ್ಟಿ, ವರ್ಷಿತ್ ಎಂ ಡಿ, ಮಿತುನ್ ರಾಜ್, ಜಿ ವಿ ವಿಜೇತ್, ಕೀರ್ತನ್ ಯು, ಹಾರ್ದಿಕ್, ಜಿ ಸುಬ್ರಹ್ಮಣ್ಯ, ದೀಪಶ್ರೀ ಹೊಳ್ಳ, ಸಾಕ್ಷಿ ಎಂ ಕೆ ಭಾಗವಹಿಸಿದ್ದರು.

ಅರುಣ್ ಕುಮಾರ್ ಧರ್ಮಸ್ಥಳ ಈ ತಂಡಕ್ಕೆ ನಿರ್ದೇಶನವನ್ನು ನೀಡಿರುತ್ತಾರೆ. ಕು. ಮುಕ್ತಿಶ್ರೀ ಹಾಗೂ ಕು.ಶ್ರುತಿ ದೇವಾಡಿಗ ರಂಗ ಸಹಾಯಕರಾಗಿ ಸಹಕರಿಸಿದರು.

Related posts

ನಿಡ್ಲೆ: ಹೇಮಲತಾ ಕೆ. ಎಸ್. ಸನಿಲ ನಿಧನ

Suddi Udaya

ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕಳೆಂಜ : ಶಿಬರಾಜೆ ಬೈಲು ನೆಕ್ಕರಾಜೆ ಅಣ್ಣು ಗೌಡ ನಿಧನ

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya
error: Content is protected !!