23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಅರಮನೆಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಭೇಟಿ

ಬೆಳ್ತಂಗಡಿ: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಫೆ.26ರಂದು ಅಳದಂಗಡಿ ಅರಮನೆಗೆ ಭೇಟಿ ನೀಡಿದರು.
ವೇಣೂರು ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ಭಾಗವಹಿಸಲಿರುವ ಅವರು, ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲ ಅವರ ಆಹ್ವಾನದ ಮೇರೆಗೆ ಅರಮನೆಗೆ ಆಗಮಿಸಿದ್ದಾರೆ.

ಈ ವೇಳೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮ ಪ್ರಸಾದ್ ಅಜಿಲರು ಒಡೆಯರ್ ರವರನ್ನು ಗೌರವಿಸಿದರು.


ಈ ಸಂದರ್ಭದಲ್ಲಿ ಶಿವಪ್ರಸಾದ್ ಅಜಿಲರು, ದೇವೇಂದ್ರ ಹೆಗ್ಡೆ ಕೊಕ್ರಾಡಿ, ಊರವರು, ಸ್ಥಳೀಯ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

Suddi Udaya

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

Suddi Udaya

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya
error: Content is protected !!