25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘ ನಿ, ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ನೂತನ ನಿರ್ದೇಶಕರ ಆಯ್ಕೆಗೆ ಮಾ.3 ರಂದು ಚುನಾವಣೆ ನಿಗದಿಯಾಗಿದ್ದು, ಚುನಾವಣೆ ನಡೆಯದೆ ಎಲ್ಲಾ ಸ್ಥಾನಗಳಿಗೆ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ 7ಸ್ಥಾನದಿಂದ ಕೆ. ಗೋಪಾಲ ರಾವ್, ದಿನೇಶ್ ಶೆಟ್ಟಿ, ಮಹಾವೀರ ಅರಿಗ, ತುಕರಾಮ ಬಿ, ಸಚಿನ್ ಕುಮಾರ್ ಎನ್, ಶರತ್ ಕುಮಾರ್, ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ ಪ್ರಸಾದ್ ಬಿ, ಪರಿಶಿಷ್ಟ ಪಂಗಡ ಮೀಸಲು ಸ್ಥಾನಕ್ಕೆ ಸಂತೋಷ್ ಕುಮಾರ್, ಹಿಂದುಳಿದ ವರ್ಗ ಎ ಮೀಸಲು ಸ್ಥಾನಕ್ಕೆ ಬಿ.ಕೃಷ್ಣಪ್ಪ ಗುಡಿಗಾರ, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನಕ್ಕೆ ಕೆ.ಎಸ್ ಆನಂದ ಶೆಟ್ಟಿ, ಮಹಿಳಾ ಮೀಸಲು ಸ್ಥಾನಕ್ಕೆ ಮಮತಾ ಎಂ. ಶೆಟ್ಟಿ, ವೀಣಾ ವಿ. ಕುಮಾರ್ ಆಯ್ಕೆಯಾಗಿದ್ದಾರೆ.

ರಿಟರ್ನಿಂಗ್ ಅಧಿಕಾರಿ ಬಿ. ಪ್ರತಿಮಾ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದ್ದರು.

Related posts

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

Suddi Udaya

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!