ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘ ನಿ, ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ನೂತನ ನಿರ್ದೇಶಕರ ಆಯ್ಕೆಗೆ ಮಾ.3 ರಂದು ಚುನಾವಣೆ ನಿಗದಿಯಾಗಿದ್ದು, ಚುನಾವಣೆ ನಡೆಯದೆ ಎಲ್ಲಾ ಸ್ಥಾನಗಳಿಗೆ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ 7ಸ್ಥಾನದಿಂದ ಕೆ. ಗೋಪಾಲ ರಾವ್, ದಿನೇಶ್ ಶೆಟ್ಟಿ, ಮಹಾವೀರ ಅರಿಗ, ತುಕರಾಮ ಬಿ, ಸಚಿನ್ ಕುಮಾರ್ ಎನ್, ಶರತ್ ಕುಮಾರ್, ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ ಪ್ರಸಾದ್ ಬಿ, ಪರಿಶಿಷ್ಟ ಪಂಗಡ ಮೀಸಲು ಸ್ಥಾನಕ್ಕೆ ಸಂತೋಷ್ ಕುಮಾರ್, ಹಿಂದುಳಿದ ವರ್ಗ ಎ ಮೀಸಲು ಸ್ಥಾನಕ್ಕೆ ಬಿ.ಕೃಷ್ಣಪ್ಪ ಗುಡಿಗಾರ, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನಕ್ಕೆ ಕೆ.ಎಸ್ ಆನಂದ ಶೆಟ್ಟಿ, ಮಹಿಳಾ ಮೀಸಲು ಸ್ಥಾನಕ್ಕೆ ಮಮತಾ ಎಂ. ಶೆಟ್ಟಿ, ವೀಣಾ ವಿ. ಕುಮಾರ್ ಆಯ್ಕೆಯಾಗಿದ್ದಾರೆ.

ರಿಟರ್ನಿಂಗ್ ಅಧಿಕಾರಿ ಬಿ. ಪ್ರತಿಮಾ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದ್ದರು.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!