July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘ ನಿ, ಇದರ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ನೂತನ ನಿರ್ದೇಶಕರ ಆಯ್ಕೆಗೆ ಮಾ.3 ರಂದು ಚುನಾವಣೆ ನಿಗದಿಯಾಗಿದ್ದು, ಚುನಾವಣೆ ನಡೆಯದೆ ಎಲ್ಲಾ ಸ್ಥಾನಗಳಿಗೆ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ 7ಸ್ಥಾನದಿಂದ ಕೆ. ಗೋಪಾಲ ರಾವ್, ದಿನೇಶ್ ಶೆಟ್ಟಿ, ಮಹಾವೀರ ಅರಿಗ, ತುಕರಾಮ ಬಿ, ಸಚಿನ್ ಕುಮಾರ್ ಎನ್, ಶರತ್ ಕುಮಾರ್, ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ ಪ್ರಸಾದ್ ಬಿ, ಪರಿಶಿಷ್ಟ ಪಂಗಡ ಮೀಸಲು ಸ್ಥಾನಕ್ಕೆ ಸಂತೋಷ್ ಕುಮಾರ್, ಹಿಂದುಳಿದ ವರ್ಗ ಎ ಮೀಸಲು ಸ್ಥಾನಕ್ಕೆ ಬಿ.ಕೃಷ್ಣಪ್ಪ ಗುಡಿಗಾರ, ಹಿಂದುಳಿದ ವರ್ಗ ಬಿ ಮೀಸಲು ಸ್ಥಾನಕ್ಕೆ ಕೆ.ಎಸ್ ಆನಂದ ಶೆಟ್ಟಿ, ಮಹಿಳಾ ಮೀಸಲು ಸ್ಥಾನಕ್ಕೆ ಮಮತಾ ಎಂ. ಶೆಟ್ಟಿ, ವೀಣಾ ವಿ. ಕುಮಾರ್ ಆಯ್ಕೆಯಾಗಿದ್ದಾರೆ.

ರಿಟರ್ನಿಂಗ್ ಅಧಿಕಾರಿ ಬಿ. ಪ್ರತಿಮಾ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದ್ದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ : ಕುತ್ಲೂರು ಗ್ರಾಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅತ್ಯುತ್ತಮ ಸಾಧನೆ-ಪ್ರಸಕ್ತ ಸಾಲಿನಲ್ಲಿ ರೂ 326 ಕೋಟಿ ಠೇವಣಿ,ರೂ.269 ಕೋಟಿ ಸಾಲ,ರೂ.70 ಕೋಟಿ ಹೂಡಿಕೆ,ರೂ.5.85 ಕೋಟಿ ಲಾಭ

Suddi Udaya

ವೇಣೂರು ಸೊಸೈಟಿಯ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ನಿಧನ

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya
error: Content is protected !!