25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ 70ವರ್ಷಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಕರಿಮಣಿ ಉತ್ಸವವು ಫೆ. 15 ರಂದು ಪ್ರಾರಂಭಗೊಂಡಿದ್ದು ಮಾ.3 ರವರೆಗೆ ಇರಲಿದೆ.

500 ಬಗೆಯ ವಿವಿಧ ವಿನ್ಯಾಸದ ನವನವೀನ ಮಾದರಿಯ ಕರಿಮಣಿ ಸರಗಳು ಅತಿ ಕಡಿಮೆ ಸುಮಾರು 2 ಗ್ರಾಂ ನಿಂದ ಪ್ರಾರಂಭಿಸಿ ಗ್ರಾಹಕರ ಅವಶ್ಯಕತೆಗೆ ತಕ್ಕಂತೆ ಎಲ್ಲಾ ರೀತಿಯ ಕರಿಮಣಿ ಸರಗಳು ಲಭ್ಯವಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಮುಳಿಯ ಜುವೆಲ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

Suddi Udaya

ಡಿ:7ರಂದು ಬೆಳ್ತಂಗಡಿಯಲ್ಲಿ 12ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟ

Suddi Udaya

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya
error: Content is protected !!