25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆಯು ಫೆ.27ರಂದು ನಡೆಯಿತು.
ಕೊಕ್ಕಡ ಸೈಂಟ್ ಜಾನ್ ಬ್ಯಾಪ್ಟಿಸ್ಟ್ ಚರ್ಚ್ ಧರ್ಮಗುರು ಫಾ। ಜಗದೀಶ್ ಪಿಂಟೋ ಆಶೀರ್ವಚನ ನೆರವೇರಿಸಿದರು.

ಮಾಲಕರ ಪಿತೃರಾದ ಟಿ.ಮಾಯಿಲಪ್ಪ ಗೌಡ ರವರ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹೆಚ್. ಪದ್ಮ ಗೌಡ, ಸೌಹಾರ್ದ ಕೊ- ಆಪರೇಟಿವ್‌ ಸೊಸೈಟಿ ಬೆಳ್ತಂಗಡಿ ಅಧ್ಯಕ್ಷ ಸತೀಶ್ ಕಾಶಿಪಟ್ನ, ಕೆ.ಎಂ.ಗಿರೀಶ್ ಕುಮಾರ್ ಉದ್ಯಮಿಗಳು, ಹಕೀಂ ಕೊಕ್ಕಡ ಅಧ್ಯಕ್ಷರು ಯೂತ್ ಕಾಂಗ್ರೆಸ್ ಕೊಕ್ಕಡ, ಅರುಣ್ ರೆಬೆಲ್ಲೊ, ಪ್ರವೀಣ್‌ ಫೆರ್ನಾಂಡಿಸ್‌, ಸವಿತಾ ಬ್ಯಾಪ್ಟಿಸ್ಟ್, ಫ್ರಾನ್ಸಿಸ್ ಫೆರ್ನಾಂಡಿಸ್, ಎಮಿಲ್ಲಾ ಫೆರ್ನಾಂಡಿಸ್‌, ಪದ್ಮನಾಭ ಸಾಲಿಯಾನ್, ಸಂತೋಷ್ ಗೌಡ ವಳಂಬ್ರ, ರಜತ ಗೌಡ, ವಿಶ್ವನಾಥ್ ಕೊಲ್ಲಾಜೆ, ಮಾಜಿ ಜಿ.ಪಂ ಸದಸ್ಯೆ ನಮಿತಾ, ಅಕ್ರಮ ಸಕ್ರಮ ಸಮಿತಿ ಸದಸ್ಯೆ ವಿನುತಾ ರಜತ ಗೌಡ, ವಿಶ್ವನಾಥ್ ಶೆಟ್ಟಿ, ಸುಬ್ರಮಣ್ಯ ಶಬರಾಯ, ಗಣೇಶ್ ಕಲಾಯಿ, ನಾರಾಯಣ ಗೌಡ, ಉಜಿರೆ ಗ್ರಾ.ಪಂ.ಸದಸ್ಯ ಅನಿಲ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.

ಬಂದಂತಹ ಅತಿಥಿ ಗನ್ಯರನ್ನು ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ , ಸುಧಾ ಪಿ. ಹಾಗೂ ಮಕ್ಕಳು, ಸ್ವಾಗತಿಸಿ, ಸತ್ಕರಿಸಿದರು.

Related posts

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ನಾಲ್ಕೂರು: ಪಾಲೆದಡಿ ಸಂಕಪ್ಪ ಪೂಜಾರಿ ನಿಧನ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!