30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆಯು ಫೆ.27ರಂದು ನಡೆಯಿತು.
ಕೊಕ್ಕಡ ಸೈಂಟ್ ಜಾನ್ ಬ್ಯಾಪ್ಟಿಸ್ಟ್ ಚರ್ಚ್ ಧರ್ಮಗುರು ಫಾ। ಜಗದೀಶ್ ಪಿಂಟೋ ಆಶೀರ್ವಚನ ನೆರವೇರಿಸಿದರು.

ಮಾಲಕರ ಪಿತೃರಾದ ಟಿ.ಮಾಯಿಲಪ್ಪ ಗೌಡ ರವರ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹೆಚ್. ಪದ್ಮ ಗೌಡ, ಸೌಹಾರ್ದ ಕೊ- ಆಪರೇಟಿವ್‌ ಸೊಸೈಟಿ ಬೆಳ್ತಂಗಡಿ ಅಧ್ಯಕ್ಷ ಸತೀಶ್ ಕಾಶಿಪಟ್ನ, ಕೆ.ಎಂ.ಗಿರೀಶ್ ಕುಮಾರ್ ಉದ್ಯಮಿಗಳು, ಹಕೀಂ ಕೊಕ್ಕಡ ಅಧ್ಯಕ್ಷರು ಯೂತ್ ಕಾಂಗ್ರೆಸ್ ಕೊಕ್ಕಡ, ಅರುಣ್ ರೆಬೆಲ್ಲೊ, ಪ್ರವೀಣ್‌ ಫೆರ್ನಾಂಡಿಸ್‌, ಸವಿತಾ ಬ್ಯಾಪ್ಟಿಸ್ಟ್, ಫ್ರಾನ್ಸಿಸ್ ಫೆರ್ನಾಂಡಿಸ್, ಎಮಿಲ್ಲಾ ಫೆರ್ನಾಂಡಿಸ್‌, ಪದ್ಮನಾಭ ಸಾಲಿಯಾನ್, ಸಂತೋಷ್ ಗೌಡ ವಳಂಬ್ರ, ರಜತ ಗೌಡ, ವಿಶ್ವನಾಥ್ ಕೊಲ್ಲಾಜೆ, ಮಾಜಿ ಜಿ.ಪಂ ಸದಸ್ಯೆ ನಮಿತಾ, ಅಕ್ರಮ ಸಕ್ರಮ ಸಮಿತಿ ಸದಸ್ಯೆ ವಿನುತಾ ರಜತ ಗೌಡ, ವಿಶ್ವನಾಥ್ ಶೆಟ್ಟಿ, ಸುಬ್ರಮಣ್ಯ ಶಬರಾಯ, ಗಣೇಶ್ ಕಲಾಯಿ, ನಾರಾಯಣ ಗೌಡ, ಉಜಿರೆ ಗ್ರಾ.ಪಂ.ಸದಸ್ಯ ಅನಿಲ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.

ಬಂದಂತಹ ಅತಿಥಿ ಗನ್ಯರನ್ನು ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ , ಸುಧಾ ಪಿ. ಹಾಗೂ ಮಕ್ಕಳು, ಸ್ವಾಗತಿಸಿ, ಸತ್ಕರಿಸಿದರು.

Related posts

ಪಾಲೇದು: ಅಗರಿ ರಾಜಮ್ಮ ನಾಯ್ಕ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಬೆಂಗಳೂರು: ಕೊಡಗು ಮತ್ತು ದ.ಕ. ಗೌಡ ಸಮಾಜದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ “ಕಲಾ ಐಸಿರಿ”

Suddi Udaya

ಗುಡ್ಡ ಕುಸಿತದಂಥ ಪ್ರಕರಣ ಮತ್ತು ತಜ್ಞರ ಅಧ್ಯಯನ ವರದಿಗಳು ಭೂಕುಸಿತದ ಘೋರ ಪರಿಣಾಮಗಳನ್ನು ಜನರ ಮುಂದಿಟ್ಟಿದ್ದು ಯೋಜನೆಯನ್ನು ಮತ್ತೊಮ್ಮೆ ಪರಿಶೀಲಿಸುವಂತೆ ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ರವರಿಂದ ಸಭಾಪತಿಗಳಿಗೆ ಮನವಿ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಡಾ. ಎನ್. ವಿನಯ ಹೆಗ್ಡೆ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!