March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಪ್ಪು ಬಸ್ಸು ತಂಗುದಾನದ ಬಳಿ ಅಪರಿಚಿತ ವೃದ್ಧರೊಬ್ಬರು ಅಸಹಾಯಕರಾಗಿ ಕುಳಿತಿದ್ದರು. ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ರಿಂದ ಮಾಹಿತಿ ತಿಳಿದು ಕಳಿಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕುಂಞ ಕೆ ರವರು ಪಂಚಾಯತ್ ಸಿಬ್ಬಂದಿ ಸುರೇಶ್ ಗೌಡರೊಂದಿಗೆ ಬೇಟಿ ನೀಡಿ ಸ್ಥಳೀಯ ಕಳಿಯ ಸಿ.ಎಚ್.ಓ. ಡಾ.ನಾಗರಾಜ್ ರವರನ್ನು ಕರೆಸಿ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿ 108 ಅಂಬುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.. ಸ್ನೇಹ ಸಂಗಮ ಆಟೋ ಚಾಲಕ ಸಂಘದ ಕಾರ್ಯದರ್ಶಿ ಸಿದ್ದೀಕ್ ಜಿ.ಎಚ್. ಸಹಕರಿಸಿದರು.

Related posts

ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಅಶ್ವಲ್ ರೈ ರಿಗೆ ಭಾರತದ ಅತ್ಯುತ್ತಮ ಆಟಗಾರ -2024 ಹಾಗೂ ಉದಯ ಕುಮಾರ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ನೂತನ ವರ್ಷಾಚರಣೆ

Suddi Udaya

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

Suddi Udaya

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

Suddi Udaya

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya
error: Content is protected !!