ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಪ್ಪು ಬಸ್ಸು ತಂಗುದಾನದ ಬಳಿ ಅಪರಿಚಿತ ವೃದ್ಧರೊಬ್ಬರು ಅಸಹಾಯಕರಾಗಿ ಕುಳಿತಿದ್ದರು. ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ರಿಂದ ಮಾಹಿತಿ ತಿಳಿದು ಕಳಿಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕುಂಞ ಕೆ ರವರು ಪಂಚಾಯತ್ ಸಿಬ್ಬಂದಿ ಸುರೇಶ್ ಗೌಡರೊಂದಿಗೆ ಬೇಟಿ ನೀಡಿ ಸ್ಥಳೀಯ ಕಳಿಯ ಸಿ.ಎಚ್.ಓ. ಡಾ.ನಾಗರಾಜ್ ರವರನ್ನು ಕರೆಸಿ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿ 108 ಅಂಬುಲೆನ್ಸ್ ನಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು.. ಸ್ನೇಹ ಸಂಗಮ ಆಟೋ ಚಾಲಕ ಸಂಘದ ಕಾರ್ಯದರ್ಶಿ ಸಿದ್ದೀಕ್ ಜಿ.ಎಚ್. ಸಹಕರಿಸಿದರು.

Related posts

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯಲ್ಲಿ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ – ಭಾರತ ಮತ್ತು ಜಪಾನ್

Suddi Udaya

ಮಾ.10 ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಾಭಾವಿ ಸಭೆ

Suddi Udaya

ಹಲವಾರು ಮೃತದೇಹ ಹೂತುಹಾಕಿದ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಮತ್ತೆ ಕಳೇಬರಕ್ಕಾಗಿ ಕಾರ್ಯಾಚರಣೆ ಆರಂಭ

Suddi Udaya

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

Suddi Udaya

ಮದ್ದಡ್ಕ: ಪಲ್ಕೆ ನಿವಾಸಿ ಸುನಿಲ್ ಕೊರೆಯ ನಿಧನ

Suddi Udaya
error: Content is protected !!