September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

ನಿಡ್ಲೆ : ಇಲ್ಲಿಯ ಬರೆಂಗಾಯ ಕಲ್ಕುಡ ಗುಡ್ಡೆ ನಿವಾಸಿ ಆಟೋಚಾಲಕ ಅವಿನಾಶ್ (23ವ.) ರವರು ಮನೆ ಮಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 27ರಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಇವರು ಬರೆಂಗಾಯದಲ್ಲಿ ಆಟೋಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಮನೆಯಲ್ಲಿ ಒಬ್ಬರೇ ಇರುವ ಅವಿನಾಶ್ ರವರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

ಮೃತರು ಸಹೋದರ, ಸಹೋದರಿಯರನ್ನು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

Suddi Udaya

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya

ನಾರಾವಿ ವರ್ಗಾವಣೆಗೊಂಡ ಪ್ರಾಂಶುಪಾಲರಿಗೆ ಬೀಳ್ಕೊಡುಗೆ

Suddi Udaya

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

Suddi Udaya
error: Content is protected !!