25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಶಿರ್ಲಾಲು: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ.10ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಫೆ.26ರಂದು ದೇವಸ್ಥಾನದ ಆಡಳಿತಾಧಿಕಾರಿ ರಮೇಶ್ ರವರು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಅರ್ಚಕ ಸೂರ್ಯನಾರಾಯಣ ಭಟ್, ಕುಶಾಲಪ್ಪ ಗೌಡ ಪೊಸಲಾಯಿ, ರಮೇಶ್ ಬಂಗೇರ ಅಭಿ ನಿವಾಸ, ಹಿರಿಯರಾದ ಸಂಜೀವ ಪೂಜಾರಿ ಕೊಡಂಗೆ, ರವಿಚಂದ್ರ ಬಂಗೇರ, ವಸಂತ ಪೊಸಲಾಯಿ, ಕೃಷ್ಣಪ್ಪ ಪೂಜಾರಿ ಸುದೆಲಾಯಿ, ಶಿವಾನಂದ ಮಜಲಪಲ್ಕೆ, ವಸಂತ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಇಂದಬೆಟ್ಟು ಗ್ರಾ.ಪಂ. ಗ್ರಾಮಸಭೆ

Suddi Udaya

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆಟಿದ ಕಮ್ಮೆನ

Suddi Udaya

ಗುರುವಾಯನಕೆರೆ: ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿ ಹಣ ಕಳವು

Suddi Udaya
error: Content is protected !!