25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ರವರಿಂದ ದೇವೆಂದ್ರ ಹೆಗ್ಡೆ ಕೊಕ್ರಾಡಿಯವರಿಗೆ ಸನ್ಮಾನ

ಅಳದಂಗಡಿ: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಳದಂಗಡಿ ಅರಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅರಮನೆಗೆ ಶಿಲಾಮಯ ಎರಡು ಆನೆಯನ್ನು ಸಮರ್ಪಿಸಿದ ಮರೋಡಿ ಶ್ರೀ ಉಮಾಮಹೇಶ್ವರ ದೇಗುಲದ ಆಡಳಿತ ಮೊಕ್ತೇಸರ,ಕೈಗಾರಿಕೋದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರನ್ನು ಒಡೆಯರ್ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು, ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರು,ವೇಣೂರು ಮಹಾ ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ ಕುಮಾರ್ ಇಂದ್ರ ಉಪಸ್ಥಿತರಿದ್ದರು.

Related posts

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಶಾಸಕ ಹರೀಶ್ ಪೂಂಜ ಕೋಮು ದ್ವೇಷ ಭಾಷಣ ಮಾಡಿದ ಆರೋಪ: ಜನಪ್ರತಿನಿಧಿಗಳ ನ್ಯಾಯಾಲಯ ತಡೆಯಾಜ್ಞೆ

Suddi Udaya

ವಾಣಿ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನ.16-17: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ ನಿಂದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ

Suddi Udaya
error: Content is protected !!