September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ನಿತ್ಯ ಶೆಟ್ಟಿ ಮತ್ತು ವತ್ಸಲ ಮಂಗಳೂರು ಇವರ ಎರಡು ವರ್ಷದ ಮಗನಾದ ಆಯನ್ಸ್ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದು ಜ್ಯೋತಿ ಕೆಎಂಸಿ ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಮಗುವಿನ ಚಿಕಿತ್ಸೆಗೆ ಸುಮಾರು ರೂ. 25 ರಿಂದ 30 ಲಕ್ಷ ವೆಚ್ಚ ಆಗುತ್ತದೆ ಎಂದು ಡಾಕ್ಟರ್ ತಿಳಿಸಿರುತ್ತಾರೆ ಒಂದು ಚಿಕ್ಕ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಮಗುವಿನ ತಂದೆಗೆ ಇಷ್ಟೊಂದು ದೊಡ್ಡ ಮಟ್ಟದ ಹಣವನ್ನು ಹೊಂದಿಸಲು ಕಷ್ಟ ಸಾಧ್ಯ ಆದುದರಿಂದ ಸಮಾಜದ ಸಹಕಾರವನ್ನು ಬಯಸಿರುತ್ತಾರೆ ಈ ಮಗುವಿನ ಕಾಯಿಲೆಯನ್ನು ಗುಣಪಡಿಸಲು ನಮ್ಮಿಂದಾಗ ಸಹಾಯವನ್ನು ಮಾಡೋಣ
ಸಂಪರ್ಕಿಸಲು ಬಯಸುವವರು ಈ ನಂಬರಿಗೆ ಫೋನ್ ಮಾಡಿ (yathish shetty 9945426880) State Bank of India
Account number:42346944002
IFSC: SBIN0040740
Nithyananda shetty
Googly pay 9448347357

Related posts

ಪಟ್ರಮೆ ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಆಂದೋಲನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ” ಮಾಹಿತಿ ಕಾರ್ಯಗಾರ

Suddi Udaya
error: Content is protected !!