July 23, 2026
ರಾಜ್ಯ ಸುದ್ದಿ

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣ: ದೇಶದ್ರೋಹಿ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ಹಾಗೂ ಯುವ ಮೋರ್ಛಾ ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ ಬಿಜೆಪಿ ಹಾಗೂ ರಾಜ್ಯ ಯುವ ಮೋರ್ಛಾ ವತಿಯಿಂದ ಇಂದು ಬೆಂಗಳೂರಿನ ವಿಧಾನ ಸೌಧ ಠಾಣೆ ಎದುರು ಪ್ರತಿಭಟನೆ ನಡೆಯಿತು.

ಯುವ ಮೋರ್ಛಾ ರಾಜ್ಯ ಅಧ್ಯಕ್ಷ
ನಂದಿಸಿರೆಡ್ಡಿ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಪ್ರಧಾನ ಕಾರ್ಯದರ್ಶಿ ಹರೀಶ್ ಪುಂಜ ಹಾಗೂ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನಂತರ ವಿಧಾನ ಸಭಾ ಪೊಲೀಸ್ ಠಾಣೆಗೆ
ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಠಾಣೆಗೆ
ದೂರು ನೀಡಲಾಯಿತು. ಪೊಲೀಸರು ಸುಮೋಟೋ ಕೇಸು ದಾಖಲಿಸಿದ್ದಾರೆ. ನಾಳೆ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಲಿದ್ದಾರೆ.

Related posts

ಮೂಡ ಹಗರಣ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಆರೋಪದಲ್ಲಿ ಸಿಎಂ ರಾಜಿನಾಮೆ ಅಗ್ರಹಿಸಿ ಮೈಸೂರು ಚಲೋ ಪಾದಯಾತ್ರೆ: ನಿರ್ವಹಣೆಯ ಹೊಣೆ ಹೊತ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಿಗೆ ಕಿರುಕುಳ ಬೇಡ ಹೈಕೋರ್ಟ್

Suddi Udaya

ಗಿರೀಶ್ ಮಟ್ಟಣ್ಣವರ್ ಮತ್ತು ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್ ವಿರುದ್ಧ ಪ್ರಕರಣ ದಾಖಲು

Suddi Udaya

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಯು.ಕೆ ಮುಹಮ್ಮದ್ ಹನೀಫ್ ನೇಮಕ

Suddi Udaya

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ‌ ವಿಚಾರಣೆ ಪರಸ್ಪರ ಪ್ರಕರಣ ದಾಖಲು

Suddi Udaya
error: Content is protected !!