23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆಯು ಫೆ.27ರಂದು ನಡೆಯಿತು.
ಕೊಕ್ಕಡ ಸೈಂಟ್ ಜಾನ್ ಬ್ಯಾಪ್ಟಿಸ್ಟ್ ಚರ್ಚ್ ಧರ್ಮಗುರು ಫಾ। ಜಗದೀಶ್ ಪಿಂಟೋ ಆಶೀರ್ವಚನ ನೆರವೇರಿಸಿದರು.

ಮಾಲಕರ ಪಿತೃರಾದ ಟಿ.ಮಾಯಿಲಪ್ಪ ಗೌಡ ರವರ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹೆಚ್. ಪದ್ಮ ಗೌಡ, ಸೌಹಾರ್ದ ಕೊ- ಆಪರೇಟಿವ್‌ ಸೊಸೈಟಿ ಬೆಳ್ತಂಗಡಿ ಅಧ್ಯಕ್ಷ ಸತೀಶ್ ಕಾಶಿಪಟ್ನ, ಕೆ.ಎಂ.ಗಿರೀಶ್ ಕುಮಾರ್ ಉದ್ಯಮಿಗಳು, ಹಕೀಂ ಕೊಕ್ಕಡ ಅಧ್ಯಕ್ಷರು ಯೂತ್ ಕಾಂಗ್ರೆಸ್ ಕೊಕ್ಕಡ, ಅರುಣ್ ರೆಬೆಲ್ಲೊ, ಪ್ರವೀಣ್‌ ಫೆರ್ನಾಂಡಿಸ್‌, ಸವಿತಾ ಬ್ಯಾಪ್ಟಿಸ್ಟ್, ಫ್ರಾನ್ಸಿಸ್ ಫೆರ್ನಾಂಡಿಸ್, ಎಮಿಲ್ಲಾ ಫೆರ್ನಾಂಡಿಸ್‌, ಪದ್ಮನಾಭ ಸಾಲಿಯಾನ್, ಸಂತೋಷ್ ಗೌಡ ವಳಂಬ್ರ, ರಜತ ಗೌಡ, ವಿಶ್ವನಾಥ್ ಕೊಲ್ಲಾಜೆ, ಮಾಜಿ ಜಿ.ಪಂ ಸದಸ್ಯೆ ನಮಿತಾ, ಅಕ್ರಮ ಸಕ್ರಮ ಸಮಿತಿ ಸದಸ್ಯೆ ವಿನುತಾ ರಜತ ಗೌಡ, ವಿಶ್ವನಾಥ್ ಶೆಟ್ಟಿ, ಸುಬ್ರಮಣ್ಯ ಶಬರಾಯ, ಗಣೇಶ್ ಕಲಾಯಿ, ನಾರಾಯಣ ಗೌಡ, ಉಜಿರೆ ಗ್ರಾ.ಪಂ.ಸದಸ್ಯ ಅನಿಲ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.

ಬಂದಂತಹ ಅತಿಥಿ ಗನ್ಯರನ್ನು ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ , ಸುಧಾ ಪಿ. ಹಾಗೂ ಮಕ್ಕಳು, ಸ್ವಾಗತಿಸಿ, ಸತ್ಕರಿಸಿದರು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಐಕ್ಯುಎಸಿ ವತಿಯಿಂದ ಹಳ್ಳಿ ಸಂತೆ ಕಾರ್ಯಕ್ರಮ

Suddi Udaya

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

Suddi Udaya

ಸಕಾಲದಲ್ಲಿ ತಾಲೂಕಿನ ಶಿಕ್ಷಕರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಿ -ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ ಹೆಚ್ ಆರ್

Suddi Udaya

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜು. 24 ರಿಂದ ಮುಳಿಯ ಮಾನ್ಸೂನ್ ಧಮಾಕ: ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಆಕರ್ಷಕ ರಿಯಾಯಿತಿ: ಆ. 5 ಮುಳಿಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ,ಗ್ರಾಹಕರ ಸಮಾಗಮ,

Suddi Udaya

ಪದವಿಪೂರ್ವ ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಉಜಿರೆ ಎಸ್ ಡಿ ಎಮ್ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!