April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆಯು ಫೆ.27ರಂದು ನಡೆಯಿತು.
ಕೊಕ್ಕಡ ಸೈಂಟ್ ಜಾನ್ ಬ್ಯಾಪ್ಟಿಸ್ಟ್ ಚರ್ಚ್ ಧರ್ಮಗುರು ಫಾ। ಜಗದೀಶ್ ಪಿಂಟೋ ಆಶೀರ್ವಚನ ನೆರವೇರಿಸಿದರು.

ಮಾಲಕರ ಪಿತೃರಾದ ಟಿ.ಮಾಯಿಲಪ್ಪ ಗೌಡ ರವರ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹೆಚ್. ಪದ್ಮ ಗೌಡ, ಸೌಹಾರ್ದ ಕೊ- ಆಪರೇಟಿವ್‌ ಸೊಸೈಟಿ ಬೆಳ್ತಂಗಡಿ ಅಧ್ಯಕ್ಷ ಸತೀಶ್ ಕಾಶಿಪಟ್ನ, ಕೆ.ಎಂ.ಗಿರೀಶ್ ಕುಮಾರ್ ಉದ್ಯಮಿಗಳು, ಹಕೀಂ ಕೊಕ್ಕಡ ಅಧ್ಯಕ್ಷರು ಯೂತ್ ಕಾಂಗ್ರೆಸ್ ಕೊಕ್ಕಡ, ಅರುಣ್ ರೆಬೆಲ್ಲೊ, ಪ್ರವೀಣ್‌ ಫೆರ್ನಾಂಡಿಸ್‌, ಸವಿತಾ ಬ್ಯಾಪ್ಟಿಸ್ಟ್, ಫ್ರಾನ್ಸಿಸ್ ಫೆರ್ನಾಂಡಿಸ್, ಎಮಿಲ್ಲಾ ಫೆರ್ನಾಂಡಿಸ್‌, ಪದ್ಮನಾಭ ಸಾಲಿಯಾನ್, ಸಂತೋಷ್ ಗೌಡ ವಳಂಬ್ರ, ರಜತ ಗೌಡ, ವಿಶ್ವನಾಥ್ ಕೊಲ್ಲಾಜೆ, ಮಾಜಿ ಜಿ.ಪಂ ಸದಸ್ಯೆ ನಮಿತಾ, ಅಕ್ರಮ ಸಕ್ರಮ ಸಮಿತಿ ಸದಸ್ಯೆ ವಿನುತಾ ರಜತ ಗೌಡ, ವಿಶ್ವನಾಥ್ ಶೆಟ್ಟಿ, ಸುಬ್ರಮಣ್ಯ ಶಬರಾಯ, ಗಣೇಶ್ ಕಲಾಯಿ, ನಾರಾಯಣ ಗೌಡ, ಉಜಿರೆ ಗ್ರಾ.ಪಂ.ಸದಸ್ಯ ಅನಿಲ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.

ಬಂದಂತಹ ಅತಿಥಿ ಗನ್ಯರನ್ನು ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ , ಸುಧಾ ಪಿ. ಹಾಗೂ ಮಕ್ಕಳು, ಸ್ವಾಗತಿಸಿ, ಸತ್ಕರಿಸಿದರು.

Related posts

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya

ಸಾವಿರಾರು ರೈತರ ಕೃಷಿ ಜಮೀನು ಆರ್.ಟಿ.ಸಿ ಯಲ್ಲಿ ವಕ್ಫ್ ಅಸ್ತಿ ಎಂದು ದಾಖಲು: ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದ ರೈತರು ಆತ್ಮಹತ್ಯೆ ಮಾಡಬೇಕಾದ ಸ್ಥಿತಿ ನಿಮಾ೯ಣ : ಹರೀಶ್ ಪೂಂಜ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲಾ ಮಕ್ಕಳಿಗೆ ರಾಜೇಶ್ ನಿಡ್ಡಾಜೆ ಯವರಿಂದ ಸಮವಸ್ತ್ರ ವಿತರಣೆ

Suddi Udaya
error: Content is protected !!