September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆಯು ಫೆ.27ರಂದು ನಡೆಯಿತು.
ಕೊಕ್ಕಡ ಸೈಂಟ್ ಜಾನ್ ಬ್ಯಾಪ್ಟಿಸ್ಟ್ ಚರ್ಚ್ ಧರ್ಮಗುರು ಫಾ। ಜಗದೀಶ್ ಪಿಂಟೋ ಆಶೀರ್ವಚನ ನೆರವೇರಿಸಿದರು.

ಮಾಲಕರ ಪಿತೃರಾದ ಟಿ.ಮಾಯಿಲಪ್ಪ ಗೌಡ ರವರ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹೆಚ್. ಪದ್ಮ ಗೌಡ, ಸೌಹಾರ್ದ ಕೊ- ಆಪರೇಟಿವ್‌ ಸೊಸೈಟಿ ಬೆಳ್ತಂಗಡಿ ಅಧ್ಯಕ್ಷ ಸತೀಶ್ ಕಾಶಿಪಟ್ನ, ಕೆ.ಎಂ.ಗಿರೀಶ್ ಕುಮಾರ್ ಉದ್ಯಮಿಗಳು, ಹಕೀಂ ಕೊಕ್ಕಡ ಅಧ್ಯಕ್ಷರು ಯೂತ್ ಕಾಂಗ್ರೆಸ್ ಕೊಕ್ಕಡ, ಅರುಣ್ ರೆಬೆಲ್ಲೊ, ಪ್ರವೀಣ್‌ ಫೆರ್ನಾಂಡಿಸ್‌, ಸವಿತಾ ಬ್ಯಾಪ್ಟಿಸ್ಟ್, ಫ್ರಾನ್ಸಿಸ್ ಫೆರ್ನಾಂಡಿಸ್, ಎಮಿಲ್ಲಾ ಫೆರ್ನಾಂಡಿಸ್‌, ಪದ್ಮನಾಭ ಸಾಲಿಯಾನ್, ಸಂತೋಷ್ ಗೌಡ ವಳಂಬ್ರ, ರಜತ ಗೌಡ, ವಿಶ್ವನಾಥ್ ಕೊಲ್ಲಾಜೆ, ಮಾಜಿ ಜಿ.ಪಂ ಸದಸ್ಯೆ ನಮಿತಾ, ಅಕ್ರಮ ಸಕ್ರಮ ಸಮಿತಿ ಸದಸ್ಯೆ ವಿನುತಾ ರಜತ ಗೌಡ, ವಿಶ್ವನಾಥ್ ಶೆಟ್ಟಿ, ಸುಬ್ರಮಣ್ಯ ಶಬರಾಯ, ಗಣೇಶ್ ಕಲಾಯಿ, ನಾರಾಯಣ ಗೌಡ, ಉಜಿರೆ ಗ್ರಾ.ಪಂ.ಸದಸ್ಯ ಅನಿಲ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.

ಬಂದಂತಹ ಅತಿಥಿ ಗನ್ಯರನ್ನು ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ , ಸುಧಾ ಪಿ. ಹಾಗೂ ಮಕ್ಕಳು, ಸ್ವಾಗತಿಸಿ, ಸತ್ಕರಿಸಿದರು.

Related posts

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನೂರಾರು ಕಾರ್ಯಕರ್ತರು

Suddi Udaya

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya

ತಣ್ಣೀರುಪಂತ ಶ್ರೀ ಶಾರದಾಂಬ ಭಜನಾ ಮಂಡಳಿಯಲ್ಲಿ ವಿದ್ಯಾರ್ಥಿಗಳಿಗೆ ವ್ವ್ಯಕ್ತಿತ್ವ ವಿಕಸನಾ ಮಾಹಿತಿ‌ ಶಿಬಿರ

Suddi Udaya

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya
error: Content is protected !!