32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

ನಿಡ್ಲೆ : ಇಲ್ಲಿಯ ಬರೆಂಗಾಯ ಕಲ್ಕುಡ ಗುಡ್ಡೆ ನಿವಾಸಿ ಆಟೋಚಾಲಕ ಅವಿನಾಶ್ (23ವ.) ರವರು ಮನೆ ಮಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 27ರಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಇವರು ಬರೆಂಗಾಯದಲ್ಲಿ ಆಟೋಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಮನೆಯಲ್ಲಿ ಒಬ್ಬರೇ ಇರುವ ಅವಿನಾಶ್ ರವರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

ಮೃತರು ಸಹೋದರ, ಸಹೋದರಿಯರನ್ನು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಜಯಂತ್ ಟಿ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya
error: Content is protected !!