ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲು: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ.10ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಫೆ.26ರಂದು ದೇವಸ್ಥಾನದ ಆಡಳಿತಾಧಿಕಾರಿ ರಮೇಶ್ ರವರು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಅರ್ಚಕ ಸೂರ್ಯನಾರಾಯಣ ಭಟ್, ಕುಶಾಲಪ್ಪ ಗೌಡ ಪೊಸಲಾಯಿ, ರಮೇಶ್ ಬಂಗೇರ ಅಭಿ ನಿವಾಸ, ಹಿರಿಯರಾದ ಸಂಜೀವ ಪೂಜಾರಿ ಕೊಡಂಗೆ, ರವಿಚಂದ್ರ ಬಂಗೇರ, ವಸಂತ ಪೊಸಲಾಯಿ, ಕೃಷ್ಣಪ್ಪ ಪೂಜಾರಿ ಸುದೆಲಾಯಿ, ಶಿವಾನಂದ ಮಜಲಪಲ್ಕೆ, ವಸಂತ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು.

Leave a Comment

error: Content is protected !!