ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

ಶಿರ್ಲಾಲು: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮಾ.10ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಫೆ.26ರಂದು ದೇವಸ್ಥಾನದ ಆಡಳಿತಾಧಿಕಾರಿ ರಮೇಶ್ ರವರು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಅರ್ಚಕ ಸೂರ್ಯನಾರಾಯಣ ಭಟ್, ಕುಶಾಲಪ್ಪ ಗೌಡ ಪೊಸಲಾಯಿ, ರಮೇಶ್ ಬಂಗೇರ ಅಭಿ ನಿವಾಸ, ಹಿರಿಯರಾದ ಸಂಜೀವ ಪೂಜಾರಿ ಕೊಡಂಗೆ, ರವಿಚಂದ್ರ ಬಂಗೇರ, ವಸಂತ ಪೊಸಲಾಯಿ, ಕೃಷ್ಣಪ್ಪ ಪೂಜಾರಿ ಸುದೆಲಾಯಿ, ಶಿವಾನಂದ ಮಜಲಪಲ್ಕೆ, ವಸಂತ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು.

Related posts

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇಗುಲದ ಅಷ್ಠಬಂಧ ಬ್ರಹ್ಮಕಲಶ: ಧಾರ್ಮಿಕ ಸಭೆ

Suddi Udaya

ಡಿ.13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

Suddi Udaya

ಮರ ಕಟ್ಟಿಂಗ್ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮೆಷಿನ್ ತಗುಲಿ ಸಾವ್ಯದ ವ್ಯಕ್ತಿ ಪ್ರಶಾಂತ್ ಪೂಜಾರಿ ಸಾವು

Suddi Udaya

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya
error: Content is protected !!